ಗೋ ಪೂಜೆ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್: ವಿಡಿಯೋ
ದೀಪಾವಳಿಯ ಬಲಿಪಾಡ್ಯಮಿಯಂದು ಗೋವುಗಳಿಗೆ ಪೂಜೆಯನ್ನೂ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಗೋಪೂಜೆ ಕೂಡ ಪ್ರಮುಖ ಸ್ಥಾನವನ್ನು ಪಡೆದಿದೆ. ಮನೆಯಲ್ಲಿರುವ ದನ ಕರುಗಳಿಗೆ ಅಲಂಕರಿಸಿ, ಅವುಗಳಿಗೆ ಶಾಸ್ಪೋಕ್ತ ಪೂಜೆ ಮಾಡಿ, ತಿಂಡಿ- ತಿನಿಸುಗಳನ್ನು ನೀಡುವ ಸಂಪ್ರದಾಯವು ಈಗಲೂ ಇದೆ. ಹಾಗೆಯೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಗೋ ಪೂಜೆಯ ಸಂದರದಲ್ಲಿ ಗೋರಖ್ನಾಥ್ ದೇವಸ್ಥಾನದ ಗೋಶಾಲೆಯಲ್ಲಿ ಎರಡು ಕರುಗಳಾದ ಭವಾನಿ ಮತ್ತು ಭೋಲುಗಳಿಗೆ ಪೂಜೆ ಮಾಡಿ, ಆಹಾರ ನೀಡಿದ್ದಾರೆ.
ದೀಪಾವಳಿಯ ಬಲಿಪಾಡ್ಯಮಿಯಂದು ಗೋವುಗಳಿಗೆ ಪೂಜೆಯನ್ನೂ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಗೋಪೂಜೆ ಕೂಡ ಪ್ರಮುಖ ಸ್ಥಾನವನ್ನು ಪಡೆದಿದೆ. ಮನೆಯಲ್ಲಿರುವ ದನ ಕರುಗಳಿಗೆ ಅಲಂಕರಿಸಿ, ಅವುಗಳಿಗೆ ಶಾಸ್ಪೋಕ್ತ ಪೂಜೆ ಮಾಡಿ, ತಿಂಡಿ- ತಿನಿಸುಗಳನ್ನು ನೀಡುವ ಸಂಪ್ರದಾಯವು ಈಗಲೂ ಇದೆ. ಹಾಗೆಯೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಗೋ ಪೂಜೆಯ ಸಂದರದಲ್ಲಿ ಗೋರಖ್ನಾಥ್ ದೇವಸ್ಥಾನದ ಗೋಶಾಲೆಯಲ್ಲಿ ಎರಡು ಕರುಗಳಾದ ಭವಾನಿ ಮತ್ತು ಭೋಲುಗಳಿಗೆ ಪೂಜೆ ಮಾಡಿ, ಆಹಾರ ನೀಡಿದ್ದಾರೆ.
- Catégories
- Divers News Artistes
Commentaires